ಸಿಎಂ ಸಿದ್ದರಾಮಯ್ಯ ಬಜೆಟ್​​ನ ಪ್ರಮುಖ ಘೋಷಣೆಗಳು: ನಿಮಗೂ ಇದೆಯಾ ನೋಡಿ ಪ್ರಯೋಜನಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಮುಂಗಡ ಪತ್ರವನ್ನು ಮಂಡನೆ ಮಾಡಿದರು. ಈ ವೇಳೆ ಭರಪೂರ ಘೋಷಣೆಗಳನ್ನು ಮಾಡಿದ್ದಾರೆ.

ಸಿದ್ದರಾಮಯ್ಯರ ಪ್ರಮುಖ 20 ಘೋಷಣೆಗಳು

  • ಬೆಂಗಳೂರಿನ ನಂದಿನಿ ಲೇಔಟ್​ನಲ್ಲಿ ಮಲ್ಟಿ ಸ್ಕ್ರೀನ್ ಸಮುಚ್ಛಯ
  • ಮಲ್ಟಿಪ್ಲೆಕ್ಸ್ ಸೇರಿ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರತಿ ಪ್ರದರ್ಶನಕ್ಕೆ ₹200
  • ಬೆಂಗಳೂರು ಮೂಲ ಸೌಕರ್ಯ ಅಭಿವೃದ್ಧಿ ₹7,000 ಕೋಟಿ ಅನುದಾನ
  • ಬೆಂಗಳೂರಲ್ಲಿ ಉತ್ತರ-ದಕ್ಷಿಣ, ಪೂರ್ವ-ಪಶ್ಚಿಮ ಟನಲ್ ಕಾರಿಡಾರ್
  • ಬೆಂಗಳೂರಲ್ಲಿ ಟನಲ್ ಕಾರಿಡಾರ್‌ಗೆ ₹19,000 ಕೋಟಿ ಅನುದಾನ
  • ಅಬಕಾರಿ ಇಲಾಖೆಗೆ ಪ್ರಸಕ್ತ ಸಾಲಿನಲ್ಲಿ ₹40,000 ತೆರಿಗೆ ಸಂಗ್ರಹ ಗುರಿ]
  • ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ
  • ಶಾಲಾ ಮಕ್ಕಳಿಗೆ 6 ದಿನ ಮೊಟ್ಟೆ, ಬಾಳೆ ಹಣ್ಣು ವಿತರಣೆಗೆ ₹1,500 ಕೋಟಿ
  • ಆಶಾ ಕಾರ್ಯಕರ್ತೆಯರ ಸಹಾಯಧನ 1000 ರೂಪಾಯಿ ಏರಿಕೆ
  • ಅಂಗನವಾಡಿ ಸಹಾಯಕಿಯರಿಗೆ ₹750 ಸಹಾಯಧನ ಹೆಚ್ಚಳ
  • ಕೊಡಗಿನ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ
  • ಚಿಂತಾಮಣಿ ತಾಲೂಕಿನಲ್ಲಿ 150 ಕೋಟಿ ವೆಚ್ಚದಲ್ಲಿ VTU ಘಟಕ ಕಾಲೇಜು
  • ಬಾಣಂತಿ ಮರಣ ಪ್ರಮಾಣ ಶೂನ್ಯಕ್ಕಿಳಿಸಲು 320 ಕೋಟಿ ಅನುದಾನ
  • ನೋಂದಾಯಿತ ಕಾರ್ಮಿಕರ ಮರಣ ಪರಿಹಾರ ₹75,000ದಿಂದ ₹1.5 ಲಕ್ಷಕ್ಕೇರಿಕೆ
  • ಪತ್ರಕರ್ತರಿಗೆ ಮಾಸಾಶನ 12,000 ದಿಂದ 15,000ಕ್ಕೆ ಏರಿಕೆ
  • ಕೆಲಸದ ಸ್ಥಳದಲ್ಲೇ ಮೃತಪಟ್ಟರೆ ಕುಟುಂಬಸ್ಥರಿಗೆ ಪರಿಹಾರ ₹5 ರಿಂದ ₹8 ಲಕ್ಷಕ್ಕೇರಿಕೆ
  • ಸ್ವ ಸಹಾಯ ಗುಂಪು ಮಹಿಳೆಯರಿಗೆ ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪನೆ
  • ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳ ಸ್ವಸಹಾಯ ಸಂಘಗಳಿಗೆ ಸೊಸೈಟಿ
  • ಸ್ವ-ಸಹಾಯ ಸಂಘದ ಮಹಿಳೆಯರಿಗೆ ಇಂದಿರಾ ಕ್ಯಾಂಟೀನ್ ನಿರ್ವಹಣೆ
  • 10 ನಗರ ಪ್ರದೇಶಗಳಲ್ಲಿ ಪ್ರಯೋಗಿಕವಾಗಿ ನಿರ್ವಹಣೆಗೆ ನೀಡಲಾಗುವುದು
  • ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’ ಯೋಜನೆ– 5 ಲಕ್ಷ ರೂ. ನಗದು ರಹಿತ ಚಿಕಿತ್ಸೆ
- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!