ಪ್ರಧಾನಿ ಮೋದಿ ವಿರುದ್ಧ ನಾಲಿಗೆ ಹರಿಬಿಟ್ಟ ಖರ್ಗೆ: ಇದು ಅಹಂಕಾರದ ಪರಮಾವಧಿ ಎಂದು ಗುಡುಗಿದ ಯಡಿಯೂರಪ್ಪ
ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಚುನಾವಣಾ ಪ್ರಚಾರದ ಭರದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿ ಮೋದಿ ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು, ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಖರ್ಗೆ ಮಾತಿನ ವಿರುದ್ಧ ಬಿಜೆಪಿ ನಾಯಕರು ಕೆಂಡಾಮಂಡಲವಾಗಿದ್ದು, ಇದು ಅಹಂಕಾರದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗುಡುಗಿದ್ದಾರೆ. ದೇಶದ ಪ್ರಧಾನಿಯಾಗಿರುವ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಭಯೋತ್ಪಾದಕ ಎಂಬ ಪದದ ಬಳಸಿರುವುದು ಕೋಟ್ಯಂತರ ಭಾರತೀಯರಿಗೆ ಮಾಡಿದ ಅಪಮಾನವಾಗಿದೆ. ಕೇವಲ ತಮ್ಮವರನ್ನು … Continue reading ಪ್ರಧಾನಿ ಮೋದಿ ವಿರುದ್ಧ ನಾಲಿಗೆ ಹರಿಬಿಟ್ಟ ಖರ್ಗೆ: ಇದು ಅಹಂಕಾರದ ಪರಮಾವಧಿ ಎಂದು ಗುಡುಗಿದ ಯಡಿಯೂರಪ್ಪ
Copy and paste this URL into your WordPress site to embed
Copy and paste this code into your site to embed