SHOCKING| ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ!

ಹೊಸದಿಗಂತ ವರದಿ ವಿಜಯಪುರ:

ಯುವಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಝಂಡಾ ಕಟ್ಟಿ ಬಳಿ ನಡೆದಿದೆ.

ಸಾಹಿಲ್ ಭಾಂಗಿ (21) ಮೃತಪಟ್ಟ ಯುವಕ. ಸಾಹಿಲ್ ಭಾಂಗಿ ಎಂಬಾತನ ತಲೆ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!