ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಂ ಇಂಡಿಯಾ ಸ್ಟಾರ್ ಪ್ಲೇಯರ್ ಕೆ.ಎಲ್. ರಾಹುಲ್ ಪತ್ನಿ ಆಥಿಯಾ ಶೆಟ್ಟಿ ಜೊತೆ ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದಿದ್ದಾರೆ.
ಸುಬ್ರಹ್ಮಣ್ಯ ದೇವರ ಕಟ್ಟಾ ಭಕ್ತರಾದ ರಾಹುಲ್ ಘಾಟಿಗೆ ಈ ಹಿಂದೆಯೂ ಸಾಕಷ್ಟು ಬಾರಿ ಭೇಟಿ ನೀಡಿದ್ದಾರೆ. ಏಷ್ಯಾಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಿದ್ದ ರಾಹುಲ್ ಮೊದಲ ಎರಡು ಪಂದ್ಯಗಳಿಂದ ದೂರ ಉಳಿದಿದ್ದಾರೆ.