ರಾಜ್ಯಪಾಲರಿಂದ ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನ ಅನಾವರಣ

ಹೊಸದಿಗಂತ ವರದಿ ಕೊಪ್ಪಳ:

ಕರ್ನಾಟಕದ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ರಾಜಭವನದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನವನ್ನು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಕೆ.ರವಿ, ಕೊಡಗು ವಿವಿ ಕುಲಪತಿ ಡಾ.ಅಶೋಕ್ ಆಲೂರ್, ಬಾಗಲಕೋಟೆ ವಿವಿ ಕುಲಪತಿ ಡಾ.ದೇಶಪಾಂಡೆ, ಚಾಮರಾಜನಗರ ವಿವಿ ಕುಲಪತಿ ಡಾ.ಗಂಗಾಧರ್, ಬೀದರ್ ವಿವಿ ಕುಲಪತಿ ಡಾ.ಬಿರಾದಾರ್, ಹಾಸನ ವಿವಿ ಕುಲಪತಿ ಡಾ. ತಾರಾನಾಥ್, ಹಾವೇರಿ ವಿವಿ ಕುಲಪತಿ ಡಾ.ಸುರೇಶ ಎಚ್.ಜಂಗಮಶೆಟ್ಟಿ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!