ಹೊಸದಿಗಂತ ಡಿಜಿಟಲ್ ಡೆಸ್ಕ್:
ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಿಎಂ ಮತ್ತು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಪತ್ನಿ ರಾಬ್ರಿ ದೇವಿ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಆರ್ಜೆಡಿ ಸಂಸದ ಮಿಸಾ ಭಾರತಿ ಅವರಿಗೆ ರಿಲೀಫ್ ಸಿಕ್ಕಿದೆ. ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಇವರೆಲ್ಲರಿಗೂ ಜಾಮೀನು ಮಂಜೂರು ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ಇಂದು ಅರ್ಜಿ ವಿಚಾರಣೆ ಇತ್ತು. ವಿಚಾರಣೆ ಎದುರಿಸಲು ಲಾಲೂ, ರಾವ್ರದೇವಿ, ತೇಜಸ್ವಿ ಯಾದವ್ ಮತ್ತು ಮತ್ತು ಮಿಸಾ ಭಾರತಿ ಕೋರ್ಟ್ಗೆ ಹಾಜರಾಗಿದ್ದರು.
#UPDATE | Delhi's Rouse Avenue Court grants bail to Former Bihar CM and RJD chief Lalu Yadav, former Bihar CM Rabri Devi, Bihar Deputy CM Tejashwi Yadav and RJD MP Misa Bharti, in connection with the alleged land-for-jobs scam case. https://t.co/LfiJYMY5wN
— ANI (@ANI) October 4, 2023