ರಾಜ್ಯದಲ್ಲಿ ಎಸ್‌ಐಆರ್ ವಿರುದ್ಧ ಕಾನೂನಾತ್ಮಕ ಹೋರಾಟ: ಸಚಿವ ದಿನೇಶ್ ಗುಂಡೂರಾವ್

ಹೊಸದಿಗಂತ ವರದಿ,ಮಂಗಳೂರು: ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್‌ನಿಂದಾಗಿ ಈಗಾಗಲೇ ಲಕ್ಷಾಂತರ ಮಂದಿ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಎಸ್‌ಐಆರ್ ವಿರುದ್ಧ ಕಾನೂನಾತ್ಮಕ ಹೋರಾಟ ಮುಂದುವರಿಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ, ಐಟಿ, ಇಡಿಯನ್ನು ದುರ್ಬಳಕೆ ಮಾಡಲಾಗುತ್ತಿದೆ. ಇದು ಅತ್ಯಂತ ಗಂಭೀರ ವಿಷಯ ಎಂದರು. ಎಐ ಆಧರಿತ ಸಾಫ್ಟ್‌ವೇರ್ ಬಳಕೆ ಪಶ್ಚಿಮ ಬಂಗಾಳದಲ್ಲಿ ಯಾವುದೋ ಎಐ ಆಧರಿತ ಸಾಫ್ಟ್‌ವೇರ್ ಉಪಯೋಗಿಸಿಕೊಂಡು ಕೆಲವೊಂದು … Continue reading ರಾಜ್ಯದಲ್ಲಿ ಎಸ್‌ಐಆರ್ ವಿರುದ್ಧ ಕಾನೂನಾತ್ಮಕ ಹೋರಾಟ: ಸಚಿವ ದಿನೇಶ್ ಗುಂಡೂರಾವ್