ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಮುಂಬರುವ ಚುನಾವಣೆಗೆ ಟೆಕೆಟ್ ಗಾಗಿ ಕಾಂಗ್ರೆಸ್ ನಲ್ಲಿ ಕಸರತ್ತು ನಡೆಯುತ್ತಿದ್ದು, ಪಕ್ಷದಿಂದ ಟಿಕೆಟ್ ಗಾಗಿ ಮುಕ್ತವಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇದೀಗ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡ ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಈ ಕುರಿತಂತೆ ಕಾಂಗ್ರೆಸ್ ಪಕ್ಷದಿಂದ ಮಾಹಿತಿ ನೀಡಲಾಗಿದ್ದು, ಇಂದು ಕೆ.ಪಿ.ಸಿ.ಸಿ ಅದೇಶದ ಮೇರೆಗೆ ಅಜಿ೯ ಸಲ್ಲಿಸಲು ಕೊನೆಯ ದಿನವಾಗಿತ್ತು.