ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಯುಗಾದಿ ಹಬ್ಬದ ಶುಭ ಸಂದರ್ಭದಿಂದಲಾದ್ರೂ ಸಿಎಂ ಸಿದ್ದರಾಮಯ್ಯಗೆ ಸದ್ಭುದ್ಧಿ ಸಿಗಲಿ ಎಂದು ಬಿಜೆಪಿ ಟ್ವೀಟ್ ಮೂಲಕ ವ್ಯಂಗ್ಯ ಮಾಡಿದೆ.
ಕರ್ನಾಟಕ ಬಿಜೆಪಿಯ ಅಧಿಕೃತ ಟ್ವಿಟ್ಟರ್ ಈ ಪೋಸ್ಟ್ ಹಾಕಲಾಗಿದ್ದು ಅರಾಜಕತೆ, ತಮಿಳುನಾಡಿಗೆ ಕಾವೇರಿ ನೀರು, ಸುಳ್ಳು ಆರೋಪ, ರೈತರಿಗೆ ಬರ ಪರಿಹಾರ, ಮಹಿಳೆಯರ ರಕ್ಷಣೆ, ಭಯೋತ್ಪಾದನೆ ನಿಗ್ರಹ, ಬಡವರ ಪರ, ಕನ್ನಡಿಗರ ತೆರಿಗೆ ಹಣ, ಸಂಸ್ಕಾರವಂತ ನಾಲಿಗೆ, ಜಾತಿ ಧರ್ಮಗಳ ನಡುವೆ ಕಲಹ ಮೊದಲಾದ ವಿಚಾರಗಳನ್ನು ಪ್ರಸ್ತಾಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಲೆಳೆದಿದೆ.
ಮುಖ್ಯಮಂತ್ರಿ @siddaramaiah ಅವರಿಗೆ ಯುಗಾದಿ ಹಬ್ಬದ ಶುಭಾಶಯಗಳು. ಹಳೆಯ ಎಲೆ ಉದುರಿ ಹೊಸ ಚಿಗುರು ಮೂಡುವ ಸಮಯ ಬಂದಿದೆ. ಇನ್ನಾದರೂ ಭಗವಂತ ಅವರಿಗೆ ಸದ್ಬುದ್ಧಿ ಕರುಣಿಸಿ ಈ ಬದಲಾವಣೆ ತರಲೆಂದು ವಿಘ್ನ ವಿನಾಶಕ ವಿನಾಯಕನಲ್ಲಿ ಕರುನಾಡು ಮೊರೆಯಿಡುತ್ತಿದೆ.
✔ ಅರಾಜಕತೆಯನ್ನು ಹೋಗಲಾಡಿಸುವ ಬುದ್ಧಿ ನೀಡಲಿ
✔ ಕಾವೇರಿಯನ್ನು ತಮಿಳುನಾಡಿಗೆ…— BJP Karnataka (@BJP4Karnataka) April 9, 2024