ರಾಮ ಜ್ಯೋತಿಯನ್ನು ಬೆಳಗಿಸೋಣ: ತಮ್ಮ ನಿವಾಸದಲ್ಲಿ ದೀಪ ಬೆಳಗಿಸಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅಮೃತಹಸ್ತದಲ್ಲಿ ಪ್ರಾಣಪ್ರತಿಷ್ಠೆ ನೆರವೇರಿಸಿದ್ದಾರೆ. ಇದಾದ ಬಳಿಕ ಸಂಜೆ ವೇಳೆ ತಮ್ಮ ನಿವಾಸದಲ್ಲಿ ದೀಪ ಬೆಳಗಿಸಿದರು.

ರಾಮ ಜ್ಯೋತಿಯನ್ನು ಬೆಳಗಿಸುವ ಮೂಲಕ ತಮ್ಮನ್ನು ತಮ್ಮ ಮನೆಗಳಲ್ಲಿ ಸ್ವಾಗತಿಸುವಂತೆ ಪ್ರಧಾನಿ ಮೋದಿ ದೇಶವಾಸಿಗಳಿಗೆ ಮನವಿ ಮಾಡಿದರು.

‘ಇಂದು ರಾಮ್ ಲಾಲಾ ಅಯೋಧ್ಯೆ ಧಾಮದ ಭವ್ಯ ದೇವಾಲಯದಲ್ಲಿ ಕುಳಿತಿದ್ದಾರೆ. ಈ ಪವಿತ್ರ ಸಂದರ್ಭದಲ್ಲಿ, ನಾನು ಎಲ್ಲಾ ದೇಶವಾಸಿಗಳನ್ನು ರಾಮ ಜ್ಯೋತಿಯನ್ನು ಬೆಳಗಿಸಲು ಮತ್ತು ಅವರ ಮನೆಗಳಲ್ಲಿಯೂ ಸ್ವಾಗತಿಸಲು ಒತ್ತಾಯಿಸುತ್ತೇನೆ. ಜೈ ಶ್ರೀರಾಮ್! ಅಂತ ಪ್ರಧಾನಿ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ದೀಪೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಏಳೇಳ್ದೆ ರಾಮ ದೀಪಾವಳಿಯನ್ನು ಸಡಗರದಿಂದ ಆಚರಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!