ಹೊಸದಿಗಂತ ವರದಿ ಹಾವೇರಿ:
ರಾಜ್ಯದ ಹಲವೆಡೆ ಲೋಕಾಯುಕ್ತ ದಾಲಿ ನಡೆಯುತ್ತದ್ದು, ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ ಮತ್ತು ಕಚೇರಿ ಮೇಲೂ ದಾಳಿ ಮುಂದುವರಿದಿದೆ.
ಜಿಲ್ಲೆಯ ರಾಣೆಬೆನ್ನೂರ ನಗರದಲ್ಲಿನ ನಿರ್ಮಿತಿ ಕೇಂದ್ರದ ಇಂಜಿನಯರ್ ವಾಗೀಶ ಶೇಟ್ಟರ್ ಅವರ ಮನೆ ಮತ್ತು ಕಚೇರಿಯ ಮೇಲೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತರ ದಾಳಿ ನಡೆದಿದೆ.
ರಾಣೆಬೆನ್ನೂರ ನಗರದ ನಿವಾಸದಲ್ಲಿ ಹಾಗೂ ಹಾವೇರಿ ದೇವಗರಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ನಿರ್ಮಿತಿ ಕೇಂದ್ರದಲ್ಲಿಯೂ ಲೋಕಾಯುಕ್ತರು ದಾಖಲೆ ಪರಿಶೀಲನೆ ನಡೆಸಿದ್ದಾರೆ.