ಚಿಕ್ಕಮಗಳೂರಿನಲ್ಲಿ ಕಾಫಿ ಮೂಟೆ ತುಂಬಿದ್ದ ಲಾರಿ ಕಂದಕಕ್ಕೆ: ಚಾಲಕ ಪಾರು

ಹೊಸದಿಗಂತ ವರದಿ ಚಿಕ್ಕಮಗಳೂರು:

ಕಾಫಿ ಮೂಟೆಗಳನ್ನು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಘಟನೆ ಇಂದು ಬೆಳಗ್ಗೆ ಕೊಪ್ಪ ತಾಲೂಕಿನ ಹೆಗ್ಗಾರುಕೂಡಿಗೆ ಬಳಿ ನಡೆದಿದೆ.

ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಇಬ್ಬರೂ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮಂಗಳೂರಿಗೆ ಕಾಫಿ ಮೂಟೆಗಳನ್ನು ಸಾಗಿಸುವಾಗ ಘಟನೆ ನಡೆದಿದೆ. ಸ್ಥಳಕ್ಕೆ ಜಯಪುರ ಪೊಲೀಸರು ಭೇಟಿನೀಡಿ ಪ್ರಕರಣ ದಾಖಲಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!