LPG ಕೊರತೆ: ಏನಾದ್ರೂ ಒಂದು ವ್ಯವಸ್ಥೆ ಮಾಡಿ ಅಂತ ಕೇಂದ್ರಕ್ಕೆ ಪತ್ರ ಬರೆದ ತೇಜಸ್ವಿ ಸೂರ್ಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಉಂಟಾದ ತೊಂದರೆ ಹೋಟೆಲ್ ಉದ್ಯಮಕ್ಕೆ ಸಂಕಷ್ಟ ತಂದಿದೆ. ಅನಿಲ ಕೊರತೆ ಮುಂದುವರಿದರೆ ಕೆಲ ಹೋಟೆಲ್ಗಳು ತಾತ್ಕಾಲಿಕವಾಗಿ ಮುಚ್ಚುವ ಪರಿಸ್ಥಿತಿ ಎದುರಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದೆ. ಹೋಟೆಲ್ ಉದ್ಯಮಕ್ಕೆ ನಿರಂತರ ಎಲ್ಪಿಜಿ ಪೂರೈಕೆ ಖಚಿತಪಡಿಸಬೇಕೆಂದು ಮನವಿ ಮಾಡಲಾಗಿದೆ. ಈ ಕುರಿತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಕೇಂದ್ರ ಸಚಿವೆ … Continue reading LPG ಕೊರತೆ: ಏನಾದ್ರೂ ಒಂದು ವ್ಯವಸ್ಥೆ ಮಾಡಿ ಅಂತ ಕೇಂದ್ರಕ್ಕೆ ಪತ್ರ ಬರೆದ ತೇಜಸ್ವಿ ಸೂರ್ಯ
Copy and paste this URL into your WordPress site to embed
Copy and paste this code into your site to embed