ಸಿದ್ದರಾಮಯ್ಯ ರಾಜೀನಾಮೆ ನೆನೆದು ಕಣ್ಣೀರಿಟ್ಟ ಎಂ.ಸಿ.ಸುಧಾಕರ್: ಡಿಕೆಶಿ ಪಟ್ಟಾಭಿಷೇಕಕ್ಕೆ ಹಾದಿ ಸುಗಮ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ನಿರ್ಧಾರವು ಅವರ ಸಂಪುಟ ಸಹೋದ್ಯೋಗಿಗಳಲ್ಲಿ ತೀವ್ರ ಭಾವುಕತೆಯನ್ನು ಉಂಟುಮಾಡಿದೆ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಸ್ಮರಿಸಿ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದಾರೆ. ಸಿದ್ದರಾಮಯ್ಯ ಎಲ್ಲ ವರ್ಗದ ನಾಯಕ ಎಂದ ಸುಧಾಕರ್: ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಸಿ ಸುಧಾಕರ್, “ಕಳೆದ ಎರಡು ಮೂರು ದಿನಗಳಿಂದ ಸಿದ್ದರಾಮಯ್ಯನವರ ಪರಿಸ್ಥಿತಿಯನ್ನು ನೋಡಲು … Continue reading ಸಿದ್ದರಾಮಯ್ಯ ರಾಜೀನಾಮೆ ನೆನೆದು ಕಣ್ಣೀರಿಟ್ಟ ಎಂ.ಸಿ.ಸುಧಾಕರ್: ಡಿಕೆಶಿ ಪಟ್ಟಾಭಿಷೇಕಕ್ಕೆ ಹಾದಿ ಸುಗಮ!