ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರಿನ ಕಾವೂರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರು ಶ್ರೀ ಗಂಗಾಧರೇಶ್ವರಸ್ವಾಮಿ ಗೆ ರುದ್ರಾಭಿಷೇಕ ,ಪಂಚಾಮೃತ ಅಭಿಷೇಕ ಹಾಗೂ ಶ್ರೀ ಕಾಲಭೈರವೇಶ್ವರ ಸ್ವಾಮಿ ,ಶ್ರೀ ಚೌಡೇಶ್ವರಿದೇವಿಗೆ ವಿಶೇಷ ಪೂಜೆ ಯನ್ನು ನೆರವೇರಿಸಿದರು.