ಹೊಸದಿಂಗತ ಡಿಜಿಟಲ್ ಡೆಸ್ಕ್:
ನಾಳೆ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮಕರಜ್ಯೋತಿ ದರ್ಶನವಾಗಲಿದ್ದು. ಈಗಾಗಲೇ ಸಿದ್ಧತೆ ನಡೆಯುತ್ತಿದೆ.
ಮಕರಜ್ಯೋತಿ ದಿನದಂದು ಭವ್ಯ ಶೋಭಾಯಾತ್ರೆ ಆರಂಭಗೊಂಳಲಿದೆ. ಆಭರಣಗಳನ್ನು ಅಯ್ಯಪ್ಪಸ್ವಾಮಿ ದೇವರ ವಿಗ್ರಹಕ್ಕೆ ತೊಡಿಸಿ ದೀಪಾರಾಧನೆ ನಡೆಯುತ್ತದೆ.
ದೀಪಾರಾಧನೆ ಬಳಿಕ ದೇವಾಲಯದ ಎದುರಿನ ಪೊನ್ನಂಬಲ ಬೆಟ್ಟದಲ್ಲಿ ಪವಿತ್ರ ಮಕರಜ್ಯೋತಿ ಪ್ರಜ್ವಲಿಸಲಿದ್ದು. ಭಕ್ತರು ಆ ಸುಂದರ ದೃಶ್ಯ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ.