ಹಾವೇರಿ ಅಪಘಾತದಲ್ಲಿ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್ ಮಾನಸ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಾವೇರಿಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ಶುಕ್ರವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಾರತದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್ ಮಾನಸ ಕೂಡ ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವರ ದರ್ಶನಕ್ಕೆಂದು ತೆರಳಿ ಮರಳುವ ವೇಳೆ ಒಂದೇ ಕುಟುಂಬದ 13 ಮಂದಿ ಮೃತಪಟ್ಟಿದ್ದಾರೆ. ನಿಂತಿದ್ದ ಟ್ರಕ್ ಗೆ ಟಿಟಿ ಅಪ್ಪಳಿಸಿದ ಪರಿಣಾಮ ಅಪಘಾತದಲ್ಲಿ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ಒಂದೇ ಕುಟುಂಬದ 13 ಸದಸ್ಯರು ದಾರುಣ ಸಾವು ಕಂಡಿದ್ದಾರೆ. ಈ ಸಾವಿನಿಂದಾಗಿ ಇಡೀ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!