ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್: ರಾಜ್ಯಾದ್ಯಂತ ಪೊಲೀಸರ ಹೈ ಅಲರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಗಳೂರಿನ ನಾಗುರಿ ಪರಿಸರದಲ್ಲಿ ಶನಿವಾರ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಬೆನ್ನಲ್ಲೇ, ರಾಜ್ಯಾದ್ಯಂತ ಪೊಲೀಸರ ಹೈ-ಅಲರ್ಟ್ ಘೋಷಿಸಲಾಗಿದೆ. ವಿವಿಧ ಗಡಿ ಭಾಗಗಳಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆ ಜೊತೆಗೆ ತೀವ್ರ ನಿಗಾ ವಹಿಸಿಕೊಂಡಿದ್ದಾರೆ.

ಸ್ಫೋಟದ ಆರೋಪಿ ಶಾರೀಕ್ ಎಂದು ಗುರಿತಿಸಲಾಗಿದ್ದು,ಆತ ಇದ್ದ ತೀರ್ಥಹಳ್ಳಿಯ ಮನೆಗೂ ಪೊಲೀಸರನ್ನು ಒಳಗೊಂಡಂತೆ ಅಧಿಕಾರಿಗಳ ತಂಡವು ಭೇಟಿ ನೀಡಿ, ಪರಿಶೀಲನೆಯಲ್ಲಿ ತೊಡಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!