ಉದಯಪುರ ಹಿಂದೂ ಹತ್ಯೆ ಖಂಡಿಸಿ ಹಿಂದೂ ಜಾಗರಣ ವೇದಿಕೆಯಿಂದ ಬೃಹತ್‌ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌, ಬೆಂಗಳೂರು
ರಾಜಸ್ಥಾನದ ಉದಯಪುರದಲ್ಲಿ ನೂಪುರ್​ ಶರ್ಮಾ ಪರವಾಗಿ ಪೋಸ್ಟ್​ ಹಂಚಿಕೊಂಡಿದ್ದ ಕನ್ನಯ್ಯಲಾಲ್‌ ಎಂಬ ಹಿಂದೂ ಟೈಲರ್‌ ನನ್ನು ಗ್ರಾಹಕರ ಸೋಗಿನಲ್ಲಿ ಬಂದ ಮುಸ್ಲಿಂ ಧರ್ಮಾಂದರು ಶಿರಚ್ಚೇದ ನಡೆಸಿರುವ ಕೃತ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಹಿಂದೂ ಜಾಗರಣ ವೇದಿಕೆಯು ಇಂದು ( ಜೂ.29) ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ.
ಇಂದು ಸಂಜೆ 5.30ಕ್ಕೆ ನಗರದ ಸರ್‌ ಪುಟ್ಟಣ್ಣ ಚೆಟ್ಟಿ ಸಭಾಭವನ( ಟೌನ್‌ ಹಾಲ್‌) ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!