ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೆಕ್ ಬೌನ್ಸ್ ಪ್ರಕರಣದಲ್ಲಿ ನಿರ್ದೇಶಕ ಗುರು ಪ್ರಸಾದ್ರನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.
ಶ್ರೀನಿವಾಸ್ ಎನ್ನುವ ವ್ಯಕ್ತಿಗೆ ಗುರುಪ್ರಸಾದ್ ಹಣ ನೀಡಬೇಕಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಶ್ರೀನಿವಾಸ್ಗೆ ಗುರು ಪ್ರಸಾದ್ ಹಣ ನೀಡಬೇಕಿತ್ತು. ಹಾಗಾಗಿ ಚೆಕ್ ನೀಡಿದ್ದು, ಅದು ಬೌನ್ಸ್ ಆಗಿದೆ, ವಂಚನೆ ಹಾಗೂ ಮೋಸ ಮಾಡಿದ ಪ್ರಕರಣದಲ್ಲಿ ಗುರುಪ್ರಸಾದ್ ಅವರನ್ನು ಬಂಧಿಸಲಾಗಿದೆ.