ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಯಶಸ್ಸು: ಮೃತ ದಾನಿಯ ಅಂಗಾಂಗದಿಂದ ರೋಗಿಗಳಿಗೆ ಹೊಸ ಬದುಕು!
ಹೊಸದಿಗಂತ ಡಿಜಿಟಲ್ ಡೆಸ್ಕ್: ಅತ್ಯಂತ ದುಃಖದ ಸನ್ನಿವೇಶದಲ್ಲೂ ಮಾನವೀಯತೆ ಮೆರೆದ ಕುಟುಂಬವೊಂದು ತೆಗೆದುಕೊಂಡ ನಿರ್ಧಾರವು, ಹಲವು ರೋಗಿಗಳಿಗೆ ಹೊಸ ಬದುಕಿನ ಆಶಾಕಿರಣವಾಗಿದೆ. ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ (Brain Dead) 40 ವರ್ಷದ ಅನಂತ್ ಕುಮಾರ್ ಆರ್. ಅವರ ಕುಟುಂಬದವರು ಅಂಗಾಂಗ ದಾನಕ್ಕೆ ಸಮ್ಮತಿಸಿದ ಹಿನ್ನೆಲೆಯಲ್ಲಿ, ಅನೇಕ ಮಂದಿಗೆ ಮರುಜೀವ ದೊರೆತಿದೆ. ಡೆಲಿವರಿ ರೈಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅನಂತ್ ಕುಮಾರ್, ಇಬ್ಬರು ಮಕ್ಕಳ ತಂದೆಯಾಗಿದ್ದರು. ಅಪಘಾತದ ನಂತರ ಅವರನ್ನು ಸಮೀಪದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ … Continue reading ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಯಶಸ್ಸು: ಮೃತ ದಾನಿಯ ಅಂಗಾಂಗದಿಂದ ರೋಗಿಗಳಿಗೆ ಹೊಸ ಬದುಕು!
Copy and paste this URL into your WordPress site to embed
Copy and paste this code into your site to embed