ಹಿಂದು ದೇವಾಲಯಗಳ ಮೇಲೆ ಉಗ್ರರ ಟಾರ್ಗೆಟ್: ಕಠಿಣ ಕ್ರಮಕ್ಕೆ ಮಂತ್ರಾಲಯ ಶ್ರೀ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಿಂದು ದೇವಾಲಯಗಳನ್ನು ಉಗ್ರರು ಟಾರ್ಗೆಟ್ ಮಾಡಿರುವ ಘಟನೆಗೆ ಮಂತ್ರಾಲಯ ಮಠದ ಸುಭುದೇಂದ್ರ ತೀರ್ಥ ಸ್ವಾಮೀಜಿ ಖಂಡನೆ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆಯಿಂದ ಸೌಹಾರ್ದತೆ ನಾಶವಾಗುತ್ತಿದೆ. ನಮ್ಮ ರಾಜ್ಯ ಬಹಳ ಶಾಂತಿ ಪ್ರಿಯವಾಗಿರುವ ನಾಡು, ಹಿಂದು ದೇವಾಲಯಗಳ ಮೇಲೆ ದಾಳಿ ಮಾಡಲು ಸಂಚು ರೂಪಿಸಿರುವ ಘಟನೆಯನ್ನು ಖಂಡಿಸುತ್ತೇನೆ , ರಾಜ್ಯ ಸರ್ಕಾರ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!