5 ಕೋಟಿ ಮೊತ್ತದಲ್ಲಿ ಐತಿಹಾಸಿಕ ಮುಚಖಂಡಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಸಿ.ಸಿ.ಪಾಟೀಲ ಭೂಮಿ ಪೂಜೆ

ಹೊಸದಿಗಂತ ವರದಿ ಬಾಗಲಕೋಟೆ:

ನಗರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ಮುಚಖಂಡಿ ಕೆರೆಯ ಪರಿಸರದಲ್ಲಿ ಕೈಗೊಳ್ಳುವ ರೂಪಾಯಿ 5 ಕೋಟಿ ವೆಚ್ಚದ ಮಚಖಂಡಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಸಿ.ಪಾಟೀಲರು, ಬಾಗಲಕೋಟೆ ಜನಪ್ರಿಯ ಶಾಸಕರಾದ ಡಾ ವೀರಣ್ಣಾ ಚರಂತಿಮಠರು ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಮಾಜಿ ಸದಸ್ಯರಾದ ನಾರಾಯಣಸಾ ಭಾಂಡಗೆ, ಬೂಡಾ ಅಧ್ಯಕ್ಷರಾದ ಬಸಲಿಂಗಪ್ಪ ನಾವಲಗಿ, ನಗರಸಭೆಯ ಅಧ್ಯಕ್ಷರಾದ ಜ್ಯೋತಿ ಭಜಂತ್ರಿ, ಗುರುಬಸವ ಸೂಳಿಭಾವಿ, ಪ್ರಭುಸ್ವಾಮಿ ಸರಗಣಾಚಾರಿ ಸೇರಿದಂತೆ ಸದಸ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!