ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಅಧಿಕೃತವಾಗಿ ರಾಜಿನಾಮೆ ಪತ್ರ ಸಲ್ಲಿಸಿದ ಸಚಿವ ಕೆ.ಎನ್ ರಾಜಣ್ಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಚಿವ ಸ್ಥಾನಕ್ಕೆ ಕೆ.ಎನ್‌ ರಾಜಣ್ಣ ಅವರುಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಧಿಕೃತವಾಗಿ ರಾಜೀನಾಮೆಯನ್ನು ನೀಡಿದ್ದಾರೆ.

ಹೈಕಮಾಂಡ್ ನೀಡುವ ಸೂಚನೆ ಹಿನ್ನೆಲೆಯಲ್ಲಿ ಇಂದು ಸಚಿವ ಸ್ಥಾನಕ್ಕೆ ಸಹಕಾರ ಸಚಿವ ರಾಜಣ್ಣ ರಾಜೀನಾಮೆ ನೀಡಿಲಿದ್ದಾರೆ ಎನ್ನಲಾಗಿದೆ. ಇದೀಗ ಈ ವಿಚಾರವಾಗಿ ಸಿದ್ದರಾಮಯ್ಯ ಅವರಿಗೆ ಸಚಿವ ಸಚಿವ ಕೆ.ಎನ್ ರಾಜಣ್ಣ ಪತ್ರ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಕಚೇರಿಯಲ್ಲಿ ಕೆ.ಎನ್ ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!