ಕಾಂಗ್ರೆಸ್ ಸಮಾವೇಶಕ್ಕೆ ಪ್ರಯಾಣಿಸುತ್ತಿದ್ದ ಸಚಿವ ಮುನಿಯಪ್ಪ ಕಾರು ಅಪಘಾತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಹೆಚ್‌. ಮುನಿಯಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಶಾಂತಿಗ್ರಾಮ ರಸ್ತೆಯ ಮೂಲಕ ಹಾಸನಕ್ಕೆ ಆಗಮಿಸುತ್ತಿದ್ದ ವೇಳೆ ಶುಲ್ಕ ವಸೂಲಿ ಕೇಂದ್ರದ ಹತ್ತಿರ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿದೆ.

ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಆಗಮಿಸುತ್ತಿದ್ದ ವೇಳೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಯಾವುದೇ ಪ್ರಾಣಾಪಾಯದಿಂದ ಸಂಭವಿಸಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!