ವಿದ್ಯಾರ್ಥಿಗಳ ನೆರವಿಗೆ ನಿಂತ ಸಚಿವ ಪ್ರಿಯಾಂಕ್ ಖರ್ಗೆ: ಬೆಂಗಳೂರಿನಲ್ಲಿ NEET ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಸಂಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ಬರೆಯಲು ರಾಜಧಾನಿ ಬೆಂಗಳೂರಿಗೆ ಆಗಮಿಸಿರುವ ವಿದ್ಯಾರ್ಥಿಗಳ ನೆರವಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಧಾವಿಸಿದ್ದಾರೆ. ದೂರದ ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಬಂದು ಪರೀಕ್ಷಾ ಕೇಂದ್ರಗಳನ್ನು ಹುಡುಕಲು ತಡಕಾಡುತ್ತಿದ್ದ ವಿದ್ಯಾರ್ಥಿಗಳ ಸುಗಮ ಸಂಚಾರಕ್ಕಾಗಿ ಸಚಿವರು ವಿಶೇಷ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ಸುಗಳ ವ್ಯವಸ್ಥೆ ಕಲ್ಪಿಸಿದ್ದಾರೆ. ಪ್ರವೇಶ ಪತ್ರ ತೋರಿಸಿ ಉಚಿತ ಪ್ರಯಾಣ! ಸಾರಿಗೆ ದಟ್ಟಣೆಯಲ್ಲಿ ಸಿಲುಕಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ತಲುಪುವುದು ವಿಳಂಬವಾಗಬಾರದು … Continue reading ವಿದ್ಯಾರ್ಥಿಗಳ ನೆರವಿಗೆ ನಿಂತ ಸಚಿವ ಪ್ರಿಯಾಂಕ್ ಖರ್ಗೆ: ಬೆಂಗಳೂರಿನಲ್ಲಿ NEET ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಸಂಚಾರ