Wednesday, September 27, 2023

Latest Posts

ಶಿವಲಿಂಗದ ಬಳಿ ಕೈತೊಳೆದು ವಿವಾದಕ್ಕೆ ಸಿಲುಕಿದ ಸಚಿವ ಸತೀಶ್ ಶರ್ಮಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಸಚಿವ ಸತೀಶ್ ಶರ್ಮಾ ಶಿವಲಿಂಗದ ಬಳಿ ಕೈತೊಳೆದ ವಿವಾದಕ್ಕೆ ಸಿಲುಕಿದ್ದಾರೆ. ಬಾರಾಬಂಕಿಯ ರಾಮ್‌ಪುರದಲ್ಲಿ ಇರುವ ಲೋಧೇಶ್ವರ ಮಹಾದೇವ ದೇಗುಲಕ್ಕೆ ಭೇಟಿ ನೀಡಿದಾಗ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

ಈ ಬಗ್ಗೆ ಸಮಾಜವಾದಿ ಪಕ್ಷದ ನಾಯಕ ಸುನೀಲ್ ಸಿಂಗ್ ಕಮೆಂಟ್ ಮಾಡಿದ್ದು, ಈ ರೀತಿ ಮಾಡಿರುವುದು ತಪ್ಪು, ಈ ಕೂಡಲೇ ಕ್ರಮ ಕೈಗೊಳ್ಳಲೇಬೇಕು ಎಂದಿದ್ದಾರೆ.

ವಿಡಿಯೋದಲ್ಲೇನಿದೆ?
ಸಚಿವ ಸತೀಶ್ ಶರ್ಮಾ ದೇಗುಲಕ್ಕೆ ಭೇಟಿ ನೀಡಿದ್ದು, ಅಲ್ಲಿ ಪೂಜೆ ವೇಳೆ ಅರ್ಚಕರು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಅವರು ಹೇಳಿದಂತೆ ಸಚಿವರು ಮಾಡಿದ್ದಾರೆ.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!