ಹೊಸದಿಗಂತ ವರದಿ ಯಲ್ಲಾಪುರ:
ಯಲ್ಲಾಪುರ ತಾಲೂಕಿನ ಅರಬೈಲ್ ಪ್ರಾಥಮಿಕ ಶಾಲೆಯಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಮ್ಮ ಹಕ್ಕನ್ನು ಚಲಾಯಿಸಿದರು.
ಅವರ ಧರ್ಮ ಪತ್ನಿ ವನಜಾಕ್ಷಿ ಹೆಬ್ಬಾರ್, ಪುತ್ರ ವಿವೇಕ್ ಹೆಬ್ಬಾರ್ ದಂಪತಿ, ಪುತ್ರಿ ಶೃತಿ ರಾವ್ ದಂಪತಿ ಇದ್ದರು.
ಹೊಸದಿಗಂತ ವರದಿ ಯಲ್ಲಾಪುರ:
ಯಲ್ಲಾಪುರ ತಾಲೂಕಿನ ಅರಬೈಲ್ ಪ್ರಾಥಮಿಕ ಶಾಲೆಯಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಮ್ಮ ಹಕ್ಕನ್ನು ಚಲಾಯಿಸಿದರು.
ಅವರ ಧರ್ಮ ಪತ್ನಿ ವನಜಾಕ್ಷಿ ಹೆಬ್ಬಾರ್, ಪುತ್ರ ವಿವೇಕ್ ಹೆಬ್ಬಾರ್ ದಂಪತಿ, ಪುತ್ರಿ ಶೃತಿ ರಾವ್ ದಂಪತಿ ಇದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ