20ಕ್ಕೂ ಹೆಚ್ಚು ಹಸುಗಳ ಮೇಲೆ ಆಯಸಿಡ್ ಎರಚಿದ ದುಷ್ಕರ್ಮಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಮಿಳುನಾಡಿನ ಮೆಟ್ಟುಪಾಳ್ಯಂ ಬಳಿ ಹಸುಗಳ ಮೇಲೆ ಕಿಡಿಗೇಡಿಗಳು ಆಯಸಿಡ್ ಎರಚಿದ ಅಮಾನುಷವಾಗಿ ನಡೆದುಕೊಂಡಿರುವ ಘಟನೆ ನಡೆದಿದೆ.
ಇಲ್ಲಿನ ರಾಜಕುಮಾರ್ ಎಂಬವರಿಗೆ ಸೇರಿದ ಸುಮಾರು 20ಕ್ಕೂ ಹೆಚ್ಚು ಎಮ್ಮೆ ಹಾಗೂ ಹಸುಗಳ ಮೇಲೆ ಕೆಲ ದುಷ್ಕರ್ಮಿಗಳು ಆಯಸಿಡ್ ಎರಚಿ ಪರಾರಿಯಾಗಿದ್ದಾರೆ.
ಬೆನ್ನು ತಲೆ ಕಾಲು ಹಾಗೂ ದೇಹದ ಹಲವು ಭಾಗಗಳಿಗೆ ಆಯಸಿಡ್ ಬಿದ್ದು ತೀವ್ರ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!