ಚುನಾವಣಾ ಸ್ಪರ್ಧಾ ಕಣದಿಂದ ಹಿಂದೆ ಸರಿದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರಕ್ಕೆ ಬಂದಿದ್ದಾರೆ.

ಐದು ಬಾರಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ, ಅಭಿಮಾನಗಳಿಗೆ ಕುಂದಾಪುರ ವಾಜಪೇಯ ಎಂದೆನಿಸಿಕೊಂಡಿರುವ ಹಾಲಾಡಿ ಅವರ ಈ ನಡೆಯಿಂದಾಗಿ, ಸದ್ಯ ಬಿಜೆಪಿ ಯಾರಿಗೆ ಟಿಕೆಟ್ ನೀಡಲಿದೆ ಕುತೂಹಲ ಮೂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!