ದೇಶದಲ್ಲಿ ಇಂಧನ ಬಿಕ್ಕಟ್ಟನ್ನು ಪರಿಹರಿಸಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಉನ್ನತ ಸಮಿತಿ ರಚಿಸಿದ ಮೋದಿ ಸರಕಾರ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯ ಸಂಘರ್ಷ ತಾರಕೇರಿದ್ದು, ಇದರ ನಡುವೆ ದೇಶಕ್ಕೆ ಯಾವುದೇ ರೀತಿಯ ಅಡೆತಡೆಗಳಿಲ್ಲದೆ ಇಂಧನ ಪೂರೈಕೆಯಾಗುವಂತೆ ಮೇಲ್ವಿಚಾರಣೆ ಮಾಡಲು ಕೇಂದ್ರ ಸರ್ಕಾರವು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಉನ್ನತ ಸಚಿವಾಲಯ ಸಮಿತಿಯನ್ನು ರಚಿಸಿದೆ. ಈ ಸಮಿತಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಹಿತ, ಗೃಹ ಸಚಿವ ಅಮಿತ್ ಶಾ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಹಿತ ಹಲವು ಸಚಿವರು ಇರಲಿದ್ದಾರೆ. ಈ … Continue reading ದೇಶದಲ್ಲಿ ಇಂಧನ ಬಿಕ್ಕಟ್ಟನ್ನು ಪರಿಹರಿಸಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಉನ್ನತ ಸಮಿತಿ ರಚಿಸಿದ ಮೋದಿ ಸರಕಾರ!
Copy and paste this URL into your WordPress site to embed
Copy and paste this code into your site to embed