ಮುಂಗಾರು ಮಳೆಯ ಎಫೆಕ್ಟ್: ರಾಜ್ಯಾದ್ಯಂತ ಕುಸಿದ ವಾಯು ಮಾಲಿನ್ಯ, ನಿರಾಳರಾದ ಬೆಂಗಳೂರಿಗರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ವಾಯು ಮಾಲಿನ್ಯ ಪ್ರಮಾಣ ಗಣನೀಯವಾಗಿ ಕುಸಿದಿದೆ. ಇತ್ತೀಚಿನ ವಾಯು ಗುಣಮಟ್ಟ ಸೂಚ್ಯಂಕ (AQI) ವರದಿಯ ಪ್ರಕಾರ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟವು ‘ತೃಪ್ತಿಕರ’ ಹಾಗೂ ‘ಮಧ್ಯಮ’ ಮಟ್ಟದಲ್ಲಿ ದಾಖಲಾಗಿದೆ. ಮಳೆಯ ಆರ್ಭಟದಿಂದಾಗಿ ಧೂಳು ಮತ್ತು ಹಾನಿಕಾರಕ ಕಣಗಳು ನಿಯಂತ್ರಣಕ್ಕೆ ಬಂದಿದ್ದು, ಜನರಿಗೆ ನಿರಾಳತೆ ತಂದಿದೆ. ಬೆಂಗಳೂರಿನ ವಾಯು ಸ್ಥಿತಿ: ರಾಜಧಾನಿ ಬೆಂಗಳೂರಿನಲ್ಲಿ ವಾಹನ ದಟ್ಟಣೆ ಹೆಚ್ಚಿದ್ದರೂ, … Continue reading ಮುಂಗಾರು ಮಳೆಯ ಎಫೆಕ್ಟ್: ರಾಜ್ಯಾದ್ಯಂತ ಕುಸಿದ ವಾಯು ಮಾಲಿನ್ಯ, ನಿರಾಳರಾದ ಬೆಂಗಳೂರಿಗರು