ಮುಂಗಾರು ಮಳೆ ವರದಾನ: ಹಿಡಕಲ್ ಡ್ಯಾಂಗೆ ಹೆಚ್ಚಿದ ಒಳಹರಿವು, ನಿಟ್ಟುಸಿರು ಬಿಟ್ಟ ಬೆಳಗಾವಿ
ಹೊಸದಿಗಂತ ವರದಿ ಬೆಳಗಾವಿ: ಕಳೆದ ಕೆಲವು ತಿಂಗಳುಗಳಿಂದ ತೀವ್ರ ಆತಂಕ ಸೃಷ್ಟಿಸಿದ್ದ ಬೆಳಗಾವಿ ನಗರ ಮತ್ತು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆಗೆ ಸದ್ಯದಲ್ಲೇ ಮುಕ್ತಿ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಪ್ರಸ್ತುತ ಜಿಲ್ಲಾದ್ಯಂತ ಮುಂಗಾರು ಮಳೆ ಚುರುಕುಗೊಂಡಿರುವುದರಿಂದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗುತ್ತಿದೆ. ಬೇಸಿಗೆಯಲ್ಲಿ ತಳ ಸೇರಿದ್ದ ನೀರಿನ ಮಟ್ಟ: ಈ ವರ್ಷದ ಬೇಸಿಗೆಯ ಕೊನೆಯ ಹಂತದಲ್ಲಿ ಬೆಳಗಾವಿ ಜಿಲ್ಲೆಯ ಜೀವನಾಡಿಯಾಗಿರುವ ಹಿಡಕಲ್ ಜಲಾಶಯದಲ್ಲಿ (ರಾಜಾ ಲಖಮಗೌಡ ಜಲಾಶಯ) ನೀರಿನ ಮಟ್ಟ ಅತ್ಯಂತ … Continue reading ಮುಂಗಾರು ಮಳೆ ವರದಾನ: ಹಿಡಕಲ್ ಡ್ಯಾಂಗೆ ಹೆಚ್ಚಿದ ಒಳಹರಿವು, ನಿಟ್ಟುಸಿರು ಬಿಟ್ಟ ಬೆಳಗಾವಿ
Copy and paste this URL into your WordPress site to embed
Copy and paste this code into your site to embed