ಬಡವರು, ಮಹಿಳೆಯರು, ಯುವಕರ ಬಗ್ಗೆ ಹೆಚ್ಚಿನ ಗಮನ: ನಿರ್ಮಲಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೋದಿ ಸರ್ಕಾರದ ಕೊನೆಯ ಬಜೆಟ್ ಮಂಡನೆಯಾಗುತ್ತಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜನರನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ.

ಸರ್ಕಾರದ ಸಾಧನೆಗಳನ್ನು ಬಣ್ಣಿಸುತ್ತಾ ಈ ಬಾರಿ ಬಡವರು, ಮಹಿಳೆಯರು ಹಾಗೂ ಯುವಕರ ಬಗ್ಗೆ ಹೆಚ್ಚಿನ ಗಮನ ವಹಿಸಬೇಕಿದೆ ಎಂದಿದ್ದಾರೆ.

ಇನ್ನು ಫಸಲ್ ಭೀಮಾ ಯೋಜನೆ ಬಗ್ಗೆ ಮಾತನಾಡಿದ್ದು, ಇದರಿಂದ ನಾಲ್ಕು ಕೋಟಿಗೂ ಹೆಚ್ಚು ರೈತರು ಲಾಭ ಪಡೆದಿದ್ದಾರೆ ಎಂದು ಹೇಳಿದ್ದಾರೆ.

ಉನ್ನತ ಶಿಕ್ಷಣದಲ್ಲಿ ಮಹಿಳೆಯರ ಭಾಗಿವಹಿಸುವಿಕೆ ಹೆಚ್ಚಾಗಿದೆ. ಒಟ್ಟಾರೆ 10 ವರ್ಷಗಳಲ್ಲಿ ಶೇ.28ರಷ್ಟು ಪ್ರತಿಶತ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!