ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಕೇಸಲ್ಲಿ ಕ್ಲೀನ್ ಚಿಟ್ ವಿಚಾರ ನನಗೆ ಗೊತ್ತಿಲ್ರಿ ಎಂದು ಸಿಎಂ ಸಿದ್ದರಾಮಯ್ಯ ವದಂತಿಯನ್ನು ತಳ್ಳಿಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಈ ವೇಳೆ, ಲೋಕಾಯುಕ್ತ ತನಿಖೆಯಲ್ಲಿ ಮುಡಾ ಪ್ರಕರಣದಲ್ಲಿ ಕ್ಲೀನ್ ಚಿಟ್ ಸುದ್ದಿ ವಿಚಾರವಾಗಿ ಪ್ರತಿಕ್ರಿಯಿಸಿದರು. ನನಗೆ ಆ ಬಗ್ಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ, ಡಿಸಿಎಂ ಡಿಕೆಶಿ ಸಿಎಂ ಆಗಬೇಕು ಎಂಬ ಕೂಗು ಹಾಗೂ ಪೂಜೆ ವಿಚಾರವಾಗಿ, ನಮ್ಮ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದಿದ್ದಾರೆ.