ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಡಾದ ಈ ಹಿಂದಿನ ಆಯುಕ್ತರಾಗಿದ್ದ ಡಿಬಿ ನಟೇಶ್ ಅವರು ಇಡಿ ತನಿಖೆಗೆ ತಡೆಯಾಜ್ಞೆ ಕೋರಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಇಡಿ ಯಿಂದ ಲೋಕಾಯುಕ್ತ ಪೊಲೀಸರಿಗೆ ಪತ್ರದ ಬೆನ್ನಲ್ಲೆ ಅವರು ಅರ್ಜಿ ಸಲ್ಲಿಸಿದ್ದಾರೆ.
ಅಕ್ಟೋಬರ್ 28 ಮತ್ತು 29 ರಂದು ಇಡಿ ತಮ್ಮ ಹೇಳಿಕೆ ಪಡೆದಿರುವುದು ಕಾನೂನುಬಾಹಿರ. ಹಾಗಾಗಿ ಪಿಎಮ್ಎಲ್ಎ ಕಾಯ್ದೆಯ ಅಡಿ ಶೋಧನೆಯನ್ನು ರದ್ದು ಪಡಿಸಲು ಅವರು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಜಾರಿ ನಿರ್ದೇಶನಲಯ ನೀಡಿದ್ದ ಪಡಿಸಲು ನಟೇಶ್ ಅವರು ಹೈಕೋರ್ಟ್ ಗೆ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.