ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಪಾವಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೈಸೂರು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು.
ಈ ಸಂದರ್ಭ ದೇವರ ದರುಶನ ಪಡೆದ ಒಡೆಯರ್, ಪೂಜಾದಿಗಳಲ್ಲಿ ಪಾಲ್ಗೊಂಡರು. ದೇವಸ್ಥಾನದ ಅರ್ಚಕರಾದ ಪಾವಂಜೆ ಕೃಷ್ಣ ಭಟ್ ದೇಗುಲದ ಆಡಳಿತ ಮೊಕ್ತೇಸರ ಸೂರ್ಯಕುಮಾರ್ ಮತ್ತಿತರ ಪ್ರಮುಖರು ಸ್ವಾಗತಿಸಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ