ಶ್ರೀ ಕ್ಷೇತ್ರ ದಸರೀಘಟ್ಟದಲ್ಲಿ ಕಳೆಗಟ್ಟಿದ ನವರಾತ್ರಿ, ಇಂದು ದೇವಿಗೆ ವೀಳ್ಯದೆಲೆ ಅಲಂಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀ ಕ್ಷೇತ್ರ ದಸರೀಘಟ್ಟದಲ್ಲಿ ನವರಾತ್ರಿ ಸಂಭ್ರಮ ಕಳೆಗಟ್ಟಿದ್ದು, ಇಂದು ಚೌಡೇಶ್ವರಿ ದೇವಿಗೆ ವೀಳ್ಯದೆಲೆ ಅಲಂಕಾರ ಮಾಡಲಾಗಿದೆ.

ಶ್ರೀ ಕರಿಯಮ್ಮ ದೇವಿಗೆ ಕುಂಕುಮ ಅಲಂಕಾರ ಮಾಡಲಾಗಿದ್ದು, ಸಾವಿರಾರು ಭಕ್ತರು ದೇವಿಯ ದರುಶನ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!