ಛತ್ತೀಸ್ಗಢದ ಬಸ್ತರ್ ಪ್ರದೇಶದಲ್ಲಿ ನಕ್ಸಲಿಸಂ ಬಹುತೇಕ ಅಂತ್ಯ: ಲೋಕಸಭೆಯಲ್ಲಿ ಅಮಿತ್ ಶಾ ಘೋಷಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ನಕ್ಸಲಿಸಂ ಮುಕ್ತ ಭಾರತ ನಿರ್ಮಾಣದತ್ತ ದಿಟ್ಟ ಹೆಜ್ಜೆ ಇಡುತ್ತಿರುವ ಮೋದಿ ಸರಕಾರದ ಶ್ರಮಕ್ಕೆ ದೊಡ್ಡ ಪ್ರತಿಫಲ ಸಿಗುತ್ತಿದ್ದು, ಛತ್ತೀಸ್ಗಢದ ಬಸ್ತರ್ ಪ್ರದೇಶದಲ್ಲಿ ನಕ್ಸಲಿಸಂ ಬಹುತೇಕ ಅಂತ್ಯಗೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ನಕ್ಸಲಿಸಂ ಮುಕ್ತಗೊಳಿಸವಲ್ಲಿ ನಡೆದು ಬಂದ ಹಾದಿಗಳನ್ನು ವಿವರಿಸಿದರು. ಕಳೆದ 12 ವರ್ಷಗಳಲ್ಲಿ ಮೋದಿ ಸರಕಾರ ಮಾಡಿದ ಅಭಿವೃದ್ಧಿ ಕೆಲಸಗಳಿಂದ ಇಂದು ನಕ್ಸಲ್ ವಾದ ಮುಕ್ತವಾಗುತ್ತಿದೆ. ಈ ಯಶಸ್ಸಿನ ಹಿಂದೆ ಇರುವ ಕೇಂದ್ರ … Continue reading ಛತ್ತೀಸ್ಗಢದ ಬಸ್ತರ್ ಪ್ರದೇಶದಲ್ಲಿ ನಕ್ಸಲಿಸಂ ಬಹುತೇಕ ಅಂತ್ಯ: ಲೋಕಸಭೆಯಲ್ಲಿ ಅಮಿತ್ ಶಾ ಘೋಷಣೆ
Copy and paste this URL into your WordPress site to embed
Copy and paste this code into your site to embed