ಎನ್‌ಡಿಎ ಮೈತ್ರಿಕೂಟ ಮಹತ್ವದ ಸಭೆ: ದೆಹಲಿಗೆ ಪ್ರಯಾಣ ಬೆಳೆಸಲಿರುವ ನಾಯ್ಡು, ಪವನ್ ಕಲ್ಯಾಣ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಮಧ್ಯಾಹ್ನ 2.30 ಕ್ಕೆ ದೆಹಲಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಸಿದ್ಧಾರ್ಥ್ ನಾಥ್ ಸಿಂಗ್ ಅವರೊಂದಿಗೆ ಎನ್‌ಡಿಎ ಸಭೆಗೆ ತೆರಳಲಿದ್ದಾರೆ.

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಮತ್ತು ಲೋಕಸಭೆ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಎನ್‌ಡಿಎ ಮಿತ್ರಪಕ್ಷಗಳೆರಡೂ ಪ್ರಧಾನಿ ನರೇಂದ್ರ ಮೋದಿ ಅವರನ್ನ ಮೂರನೇ ಅವಧಿಗೆ ಪ್ರಧಾನಿಯಾಗಿ ಬೆಂಬಲಿಸಲು ಬದ್ಧವಾಗಿವೆ ಎಂದು ತಿಳಿದುಬಂದಿದೆ.

ಎರಡು ಎನ್‌ಡಿಎ ಮಿತ್ರಪಕ್ಷಗಳು ಬಿಜೆಪಿಯ ಉನ್ನತ ನಾಯಕತ್ವದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿವೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ವಿಕ್ಷಿತ ಭಾರತ್ ದೃಷ್ಟಿಕೋನವನ್ನು ಹಂಚಿಕೊಳ್ಳಲು ಎದುರು ನೋಡುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!