ನಿಮ್ಮ ಕ್ಷೇತ್ರಕ್ಕೆ ಏನಾದ್ರು ಮಾಡ್ಬೇಕಾ? ಒಳ್ಳೆ ನಾಯಕನನ್ನು ಆಯ್ಕೆ ಮಾಡಿ ಎಂದ ಕಪಿಲ್‌ ದೇವ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಲೋಕಸಭೆಯ ಆರನೇ ಹಂತದ ಮತದಾನ ನಡೆಯುತ್ತಿದೆ.

ಮತ ಚಲಾಯಿಸಿದ ನಂತರ, ಮಾಜಿ ಭಾರತೀಯ ಕ್ರಿಕೆಟಿಗ ಕಪಿಲ್ ದೇವ್ ಮಾತನಾಡಿ, ನಾವು ಪ್ರಜಾಪ್ರಭುತ್ವದ ಅಡಿಯಲ್ಲಿ ಇದ್ದೇವೆ ಎಂದು ನನಗೆ ತುಂಬಾ ಸಂತೋಷವಾಗಿದೆ. ನಿಮ್ಮ ಕ್ಷೇತ್ರಕ್ಕೆ ಸರಿಯಾದ ಜನರನ್ನು ಆಯ್ಕೆ ಮಾಡುವುದು ಮುಖ್ಯ ವಿಷಯ. ನಿಮ್ಮ ಕ್ಷೇತ್ರಕ್ಕೆ ಏನಾದ್ರೂ ಮಾಡ್ಬೇಕು ಅನ್ನೋ ಇಷ್ಟ ಇದ್ಯಾ? ಹಾಗಿದ್ರೆ ಜವಾಬ್ದಾರಿಯಿಂದ ಬಂದು ಮತ ಚಲಾಯಿಸಿ. ಉತ್ತಮ ನಾಯಕನನ್ನು ಆಯ್ಕೆ ಮಾಡಿ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!