ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಈಜಿಪ್ಟ್ನಲ್ಲಿ ಸುಧಾರಿತ ರಾಷ್ಟ್ರೀಯ ಆರೋಗ್ಯ ವೇದಿಕೆಯನ್ನು ಪ್ರಾರಂಭಿಸಲು, ರಿಲಯನ್ಸ್ ಜಿಯೋಗೆ ಸಂಬಂಧಿಸಿದ ಕೇರ್ ಎಕ್ಸ್ಪರ್ಟ್ ವೇದಿಕೆಯು ಈಜಿಪ್ಟ್ ಮೂಲದ ಟೆಲಿಕಾಂ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಹೊಸ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ನಾಯಕ ಶುಭ್ಮನ್ ಗಿಲ್ ಭರ್ಜರಿ ಮುಂಬಡ್ತಿ ಪಡೆದುಕೊಂಡಿದ್ದಾರೆ. ಗಿಲ್ ಆರನೇ ಸ್ಥಾನಕ್ಕೆ ಬಂದಿದ್ದಾರೆ.
ಇಂಗ್ಲೆಂಡ್...
ಹೊಸದಿಗಂತ ವರದಿ ಮಂಗಳೂರು:
ಗಿಡ ನೆಟ್ಟ ಬಳಿಕ ಎರಡು ವರ್ಷಗಳ ಕಾಲ ಗಿಡವನ್ನು ಪೋಷಿಸುವ ವಿಭಿನ್ನ, ಅಪೂರ್ವ ಸ್ಪರ್ಧೆಯೊಂದು ಮಂಗಳೂರಿನಲ್ಲಿ ಆಯೋಜನೆಗೊಂಡಿದೆ.
ಅರೆ, ಇದೇನು ಗಿಡ ನೆಡುವ ಸ್ಪರ್ಧೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಲ್ಜೀರಿಯಾ, ಬ್ರೂನಿ, ಇರಾಕ್, ಲಿಬಿಯಾ, ಮೊಲ್ಡೊವಾ ಮತ್ತು ಫಿಲಿಪೈನ್ಸ್ ಸಹಿತ 6 ದೇಶಕ್ಕೆ ಮೇಲೆ ಶೇ.30ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕಾ ಘೋಷಿಸಿದೆ.
'ನಾವು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ವಿಪಕ್ಷಗಳು ಬುಧವಾರ ನೀಡಿದ ‘ಭಾರತ್ ಬಂದ್ ’ಕರೆಗೆ ದೇಶದ ಬೇರೆಕಡೆ ಅಷ್ಟೇನೂ ಪ್ರತಿಕ್ರಿಯೆ ಲಭಿಸಿಲ್ಲವಾದರೂ ಕೇರಳದಲ್ಲಿ ಆಳುವ ಸಿಪಿಎಂ ಬೆಂಬಲಿಗರು ಅನೇಕ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ ಭಯೋತ್ಪಾದಕ ದಾಳಿ (26/11)ಯ ಪ್ರಮುಖ ಸಂಚುಕೋರ ತಹವ್ವುರ್ ಹುಸೇನ್ ರಾಣಾನ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಆಗಸ್ಟ್ 13ರವರೆಗೆ ವಿಸ್ತರಿಸಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ನ ವಡೋದರಾ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ 43 ವರ್ಷದ ಹಳೆಯ ಸೇತುವೆ ಕುಸಿದು ಬಿದ್ದು ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಸೇತುವೆ ಕುಸಿದು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಹಕಾರಿ ಕಾರ್ಮಿಕರ ಸಂವಾದಲ್ಲಿ ತಮ್ಮ ರಾಜಕೀಯ ನಿವೃತ್ತಿ ನಂತರದ ಜೀವನದ ಬಗ್ಗೆ ಮಾತನಾಡಿದ್ದಾರೆ.
ಗುಜರಾತ್, ಮಧ್ಯಪ್ರದೇಶ,...
ಹೊಸ ದಿಗಂತ ವರದಿ, ಚಿಕ್ಕಮಗಳೂರು :
ಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಅಸಹಜವಾಗಿ ಸಾವಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ...
ಮಕ್ಕಳು ಅತಿಯಾಗಿ ಮೊಬೈಲ್ ಬಳಸುವುದರಿಂದ ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.
* ಕಣ್ಣಿನ ಸಮಸ್ಯೆಗಳು: ಮೊಬೈಲ್ ಪರದೆಯನ್ನು ದೀರ್ಘಕಾಲದವರೆಗೆ ನೋಡುವುದರಿಂದ...
ಹೊಸ ದಿಗಂತ ವರದಿ, ವಿಜಯಪುರ:
ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಯುವಕನೊಬ್ಬನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಗುಮ್ಮಟ ನಗರದ ಗ್ಯಾಂಗ್ ಬಾವಡಿ ಬಳಿ ನಡೆದಿದೆ.
ಇಲ್ಲಿನ ಫೈಸಲ್ ಇನಾಂದಾರ್ (24)...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಗ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಹಾಗೂ...