ಜನರ ಬೆಂಬಲಕ್ಕೆ ಅನಂತ ಧನ್ಯವಾದ ಎಂದ ನಿರ್ಮಲಾ ಸೀತಾರಾಮನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬಹುನಿರೀಕ್ಷೆಯ ಕೇಂದ್ರ ಬಜೆಟ್‌ ಮಂಡನೆ ಆರಂಭವಾಗಿದ್ದು, ಜನರಿಗೆ ನಿರ್ಮಲಾ ಸೀತಾರಾಮನ್‌ ಧನ್ಯವಾದವನ್ನು ಹೇಳಿದ್ದಾರೆ.

ಜನರು ಮೋದಿ ನೇತೃತ್ವದ ಸರ್ಕಾರಕ್ಕೆ ಮೂರನೇ ಬಾರಿ ಆಶೀರ್ವಾದ ಮಾಡಿದ್ದಾರೆ. ನಾವು ಅವರಿಗೆ ಆಭಾರಿಯಾಗಿದ್ದೇವೆ. ಅದೇ ರೀತಿ ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗಿರುವ ಮೋದಿ ಅವರಿಗೆ ಅಭಿನಂದನೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!