ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹೊಸ ದಿಗಂತ ವರದಿ, ಹಾವೇರಿ :

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಸಿ.ಸಿ.ಪಾಟೀಲ, ಸಂಸದ ಶಿವಕುಮಾರ ಉದಾಸಿ ಮತ್ತಿತರರಿದ್ದರು.
ನಾಮ ಪತ್ರ ಸಲ್ಲಿಸುವುದಕ್ಕೂ ಪೂರ್ವದಲ್ಲಿ ಪಟ್ಟಣದ ದ್ಯಾಮವ್ವದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಬಿ.ಆರ್.ಅಂಬೇಡ್ಕರ್ ಹಾಗೂ ಚನ್ನಮ್ಮನ ಪುತ್ಥಳೀಗೆ ಮಾಲಾರ್ಪಣೆ ಮಾಡಿ ತಹಶೀಲ್ದಾರ ಕಚೇರಿಗೆ ಆಗಮಿಸಿ ನಾಮ ಪತ್ರ ಸಲ್ಲಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!