ಮತದಾನ ಮಾಡದವರಿಗೆ ವ್ಯವಸ್ಥೆ ಸರಿ ಇಲ್ಲ ಎಂದು ಹೇಳುವ ಹಕ್ಕಿಲ್ಲ: ನಾರಾಯಣ್ ಮೂರ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಬೆಳಗ್ಗೆಯಿಂದಲೇ ವಿಧಾನಸಭೆ ಚುನಾವಣೆಗೆ ಮತದಾನ ಆರಂಭವಾಗಿದ್ದು, ಇನ್ಫೋಸಿಸ್ ಸ್ಥಾಪಕ ನಾರಾಯಣ್ ಮೂರ್ತಿ ಮತದಾನ ಮಾಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಮೊದಲು ಮತದಾನ ಮಾಡಿ, ಎಲ್ಲರೂ ಮತದಾನ ಮಾಡಿ. ಮತದಾನ ಮಾಡದೇ ಇರುವವರು ವ್ಯವಸ್ಥೆ ಸರಿಯಿಲ್ಲ ಎಂದು ದೂರುವಂತಿಲ್ಲ, ಮತದಾನ ಮಾಡದವರು ಟೀಕಿಸುವ ಹಕ್ಕನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!