ಸಂಸತ್‌ ಭವನದಲ್ಲಿ ರಾಜ್ಯಸಭಾ ಸದಸ್ಯರಾಗಿ ಮೂವರು ಪ್ರಮಾಣ ವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹೊಸದಾಗಿ ಚುನಾಯಿತರಾದ ಎಎಪಿಯ ಸಂಜೀವ್ ಅರೋರಾ, ರಾಘವ್ ಚಡ್ಡಾ ಮತ್ತು ಡಾ. ಅಶೋಕ್ ಕುಮಾರ್ ಮಿತ್ತಲ್ ಅವರು ನೂತನ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮೂವರು ರಾಜ್ಯಸಭಾ ಸದಸ್ಯರಿಗೆ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು, ಇಂದು ಸಂಸತ್ ಭವನದಲ್ಲಿರುವ ತಮ್ಮ ಚೇಂಬರ್‌ನಲ್ಲಿ ಪ್ರಮಾಣ ವಚನ ಬೋಧಿಸಿದರು.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!