ಹಳೇ ಹುಬ್ಬಳ್ಳಿಯಲ್ಲಿ ಗಲಭೆ ಪ್ರಕರಣ: 35 ಆರೋಪಿಗಳಿಗೆ ಜಾಮೀನು ನೀಡಿ ಸುಪ್ರೀಂಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಹಳೇ ಹುಬ್ಬಳ್ಳಿಯಲ್ಲಿ ಗಲಭೆ ಪ್ರಕರಣದಲ್ಲಿ 35 ಆರೋಪಿಗಳಿಗೆ ಜಾಮೀನು ನೀಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ವಾಟ್ಸಾಪ್​ ಸ್ಟೇಟಸ್ ವಿಚಾರವಾಗಿ 2022ರ ಏಪ್ರಿಲ್​ 16ರಂದು ಹಳೇ ಹುಬ್ಬಳ್ಳಿಯಲ್ಲಿ ಎರಡು ಕೋಮುಗಳ ನಡುವೆ ಗಲಾಟೆಯಾಗಿತ್ತು.

ಈ ಪ್ರಕರಣದಲ್ಲಿ ಒಟ್ಟು 152 ಆರೋಪಿಗಳ ಬಂಧನವಾಗಿದ್ದು, ಈ ಹಿಂದೆ ಕೆಲ ಬಾಲಾಪರಾಧಿಗಳು ಸೇರಿ 10ಕ್ಕೂ ಹೆಚ್ಚು ಮಂದಿಗೆ ಜಾಮೀನು ಸಿಕ್ಕಿತ್ತು. ಮೊನ್ನೇ ಸೋಮವಾರ ಅಷ್ಟೇ ಬಂಧಿತರಾಗಿದ್ದ ಸಿಕಂದರ್ ಮತ್ತು ಇರ್ಫಾನ್ ನಾಲತವಾಡ ಗೆ ಸುಪ್ರೀಂ ಕೋರ್ಟ್​ ಜಾಮೀನು ನೀಡಿತ್ತು. ಇದೀಗ 35 ಆರೋಪಿಗೂ ಸಹ ಜಾಮೀನು ಸಿಕ್ಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!