STATE BUDGET| ಮತ್ತೊಮ್ಮೆ ಅನುಗ್ರಹ ಯೋಜನೆ ಜಾರಿಗೆ ಸಿಎಂ ಅಸ್ತು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅನುಗ್ರಹ ಯೋಜನೆಯನ್ನು ಮರು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.

ಕುರಿ ಮತ್ತು ಮೇಕೆಗಳು ಆಕಸ್ಮಿಕವಾಗಿ ಮರಣ ಹೊಂದಿದಲ್ಲಿ 5,000 ರೂ. ಹಾಗೂ ಹಸು ಎಮ್ಮೆ, ಹಸು ಮತ್ತು ಎತ್ತುಗಳಿಗೆ 10000 ರೂ ಪರಿಹಾರ ನೀಡುವ ಯೋಜನೆ ಇದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!