ದೇಶದ ಪ್ರತೀ ಮೂಲೆಯಲ್ಲಿಯೂ ತೆರೆಯಿರಿ” ಮೊಹೊಬ್ಬತ್‌ ಕಿ ದುಕಾನ್‌” ರಾಹುಲ್‌ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭವಾಗಿದ್ದು, ದೇಶದ ಮೂಲೆ ಮೂಲೆಯಲ್ಲೂ ಪ್ರೀತಿಯ ಅಂಗಡಿಯನ್ನು ತೆರೆಯಿರಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ದ್ವೇಷವನ್ನು ಸೋಲಿಸಿ ಪ್ರೀತಿಯ ಅಂಗಡಿಯನ್ನು ತೆರೆದು ಪ್ರಜಾಪ್ರಭುತ್ವವನ್ನು ಬಲಿಷ್ಠಗೊಳಿಸಿ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!