ನಮ್ಮ ಕೆಲಸ ಖಾಯಂ ಮಾಡದಿದ್ದರೆ ವಿಧಾನಸೌಧದ ಮುಂದೆ ವಿಷ ಕುಡಿಯುತ್ತೇವೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅನುದಾನಿತ ಶಾಲಾ ಶಿಕ್ಷಕರ ಖಾಯಂ ನೇಮಕಾತಿ ಮಾಡುವಂತೆ ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ಶಿಕ್ಷಕರು ಮನವಿ ಸಲ್ಲಿಸಿದ್ದಾರೆ.

ನಮ್ಮ ಕೆಲಸವನ್ನು ಖಾಯಂ ಮಾಡದಿದ್ದರೆ ವಿಧಾನಸೌಧದ ಮುಂದೆಯೇ ವಿಷ ಕುಡಿಯುತ್ತೇವೆ ಎಂದು ಮನವಿ ಸಲ್ಲಿಸುವಾಗ ಶಿಕ್ಷಕರು ಕಣ್ಣೀರು ಹಾಕಿದ್ದಾರೆ.

576 ಶಿಕ್ಷಕರ ಭವಿಷ್ಯ ಪ್ರಶ್ನೆಯಾಗಿದ್ದು, ಚುನಾವಣಾ ನೀತಿ ಜಾರಿ ಒಳಗಡೆ ಸರ್ಕಾರಿ ಇದನ್ನ ಮಾಡಿಕೊಡಬೇಕು, ಇಲ್ಲವೆಂದರೆ ನಾವು ನಮ್ಮ ಊರಿಗೆ ಹೋಗುವುದಿಲ್ಲ. ಸಿಎಂ ಮುಂದೆಯೇ ವಿಷ ಕುಡಿಯುತ್ತೇವೆ ಎಂದು ಅಳಲು ತೊಡಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!